Breaking News

ಹುಬ್ಬಳ್ಳಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!

ಹುಬ್ಬಳ್ಳಿ:

ಇತ್ತೀಚಿಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯನಾಳ ಗ್ರಾಮದಲ್ಲಿ ನಡೆದಿದೆ.

ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವೇ ಕಚಿತ ಮಾಹಿತಿ ಲಭ್ಯವಾಗಲಿದೆ.

ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರಕ್ಷಿಸಲಾಗುತ್ತಿದೆ.

Share News

About bigtvnews22

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *