Breaking News

ಪೌರಕಾರ್ಮಿಕರ ಸಂಘಟನೆಗಳ ಮುಖಂಡರು‌ ಸಿಎಂ ಭೇಟಿ


ಬೆಂಗಳೂರು: ಪೌರಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಸಲು ಸರ್ಕಾರ ಸಮ್ಮತಿಸಿದ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮನಿ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್.ಹನುಮಂತಪ್ಪ ಮತ್ತು ವಿವಿಧ ಪೌರ ಕಾರ್ಮಿಕರ ಸಂಘಟನೆಗಳ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *