Breaking News

ಪಿಎಸ್‌ಐ ಹಗರಣ : ಬೊಮ್ಮಾಯಿ ರಾಜೀನಾಮೆ ನೀಡಬೇಕು : ಸಿಎಂ


ನವದೆಹಲಿ: “ಕರ್ನಾಟಕದ ಪಿಎಸ್‌ಐ ನೇಮಕಾತಿಯಲ್ಲಿ ಭಾರೀ ಹಗರಣ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಯಯುತ ತನಿಖೆಗೆ ಆದೇಶಿಸಿ ತಾವು ರಾಜೀನಾಮೆ ನೀಡಬೇಕು” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭ್ರಷ್ಟಾಚಾರಕ್ಕೆ ಸ್ಥಾನವಿಲ್ಲ ಎಂಬ ಅವರ ಪುನರಾವರ್ತಿತ ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ “ನಾ ಖಾವೂಂಗಾ, ನಾ ಖಾನೆ ದುಂಗಾ ಎನ್ನುವವರು ಬಸವರಾಜ ಬೊಮ್ಮಾಯಿ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ?” ಎಂದು ಕೇಳಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *