Breaking News

ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ಶ್ವಾನದಳದಿಂದ ತಪಾಸಣೆ

ಹುಬ್ಬಳ್ಳಿ: ರಾಜ್ಯದ ಜನತೆಯನ್ನೇ ಬೆಚ್ಚಿ ಬಿಳಿಸಿರುವ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಹೈ ಅಲರ್ಟ್ ಆಗಿದ್ದು, ಕೊಲೆ ನಡೆದ ಕ್ಷಣದಿಂದಲೇ ತನಿಖೆಯನ್ನು ಕೈಗೊಂಡಿದ್ದು, ಪ್ರಾಥಮಿಕ ಹಂತವಾಗಿ ಶ್ವಾನದಳದಿಂದ ತಪಾಸಣೆ ನಡೆಸುತ್ತಿದೆ.

ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೊಟೇಲ್ ನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಶೋಧಕ್ಕಾಗಿ ಎಲ್ಲ ರೀತಿಯ ಆಯಾಮಗಳಿಂದಲೂ ತನಿಖೆಯನ್ನು ಕೈಗೊಂಡಿದ್ದು, ಪೊಲೀಸ್ ಆಯುಕ್ತರ ಭೇಟಿಯ ಬೆನ್ನಲ್ಲೇ ಶ್ವಾನದಳದಿಂದ ತಪಾಸಣೆ ನಡೆಸಲಾಗುತ್ತಿದೆ.

ಚುರುಕಿನ ತನಿಖೆ ನಡೆದಿದ್ದು, ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *