ಕುಂದಗೋಳ : ತಾಲೂಕಿನ ಬೆಟದೂರು ಗ್ರಾಮದಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗ ಅಡಿಯಲ್ಲಿ 16 ಲಕ್ಷರುಗಳ ಮೊತ್ತದ ಅಂಗನವಾಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆಯನ್ನು ಶಾಸಕರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸರ್ವಸದಸ್ಯರುಗಳು ಸೇರಿದಂತೆ ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





