Breaking News

ಹುಟ್ಟು ಹಬ್ಬ ಆಚರಣೆಗೆ ಹೋಗದ ಕಾರಣ ವ್ಯಕ್ತಿ ಮೇಲೆ ಹಲ್ಲೆ


ಹುಬ್ಬಳ್ಳಿ: ಅವಳಿ ನಗರದಲ್ಲಿ ದಿನ ನಿತ್ಯ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಜನರು ಭಯ ಭೀತರಾಗಿದ್ದಾರೆ. ಹುಟ್ಟು ಹಬ್ಬದ ಆಚರಣೆಗೆ ಬರದ ಕಾರಣ ಸಹೋದರರ ಇಬ್ಬರ ಮೇಲೆ ಕುಡಿದ ಅಮಲಿನಲ್ಲಿದ್ದ ತಂಡವೊಂದು ಹಲ್ಲೆ ಮಾಡಿರೋ ಘಟನೆ ನಗರದಲ್ಲಿ ನಡೆದಿದೆ.

ಪರಶರಾಮ ಹಲ್ಲೆಗೆ ಒಳಗಾದ ವ್ಯಕ್ತಿ. ವೈಯಕ್ತಿಕ ಕಾರಣಗಳಿಂದ ಬರ್ತಡೆಗೆ ಹೋಗದ ಕಾರಣ ಪೋನ್ ಮಾಡಿ ಒತ್ತಾಯಮಾಡಿದ್ದಾರೆ. 5 ರಿಂದ 6 ಜನ ಸೇರಿ ಸಹೋದರರ ಮೇಲೆ ಹಲ್ಲೆ ನಡೆಸಿದ್ದಾರೆ. ಕಲ್ಲು, ಬೊಂಬುಗಳಿಂದ ಹಲ್ಲೆ ಮಾಡಿದ್ದಾರೆ. ಹಳೇ ಹುಬ್ಬಳ್ಳಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *