ನವಲಗುಂದ : ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಕಾಲವಾಡ ಹಾಗೂ ಕರ್ಲವಾಡ ಗ್ರಾಮಗಳ ಮಧ್ಯೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹೃದಯಘಾತವಾಗಿ
ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಪಟ್ಟಿದ್ದಾನೆ . ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಕಾಕೋಳ ಗ್ರಾಮದ 28 ವರ್ಷ ವಯಸ್ಸಿನ ಲೋಕನಾಥ್ ಉಮೇಶ್ ಗುತ್ತಲ ಎನ್ನಲಾಗಿದ್ದು , ನವಲಗುಂದ ಜಿಲ್ಲಾ ಪಂಚಾಯತ್ ಇಂಜನೀಯರ ಆಗಿ ಕಾರ್ಯ ನಿರ್ವಹಿಸುತ್ತಿದ್ದರು . ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಮೃತ ದೇಹವನ್ನು ನವಲಗುಂದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ .
ವ್ಯಕ್ತಿ ಹೃದಯಘಾತದಿಂದ ಮೃತ ಪಟ್ಟಿದ್ದಾನೆ ಎಂದು ವೈದ್ಯರಿಂದ ತಿಳಿದು ಬಂದಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





