ಬೈಲಹೊಂಗಲ: ಚಿತ್ರನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಅದೃಷ್ಪವಶಾತ್ ಕೂದಲೆಳೆ ಅಂತರದಲ್ಲೇ ಪಾರಾಗಿದ್ದಾರೆ.
ಬೈಕ್ ಮೇಲೆ ಬಂದ ಆರೋಪಿ ಮೂರು ಅವರ ಮನೆ ಎದುರು ಗುಂಡಿನ ದಾಳಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗೆ ಜಾಲ ಬೀಸಲಾಗಿದೆ. ಎಂದು ತಿಳಿದು ಬಂದಿದೆ. ಅಮೃತಸಿಂಧು, ರಾಜಾರಾಣಿ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿಅ ಶಿವರಂಜನ್ ನಾಯಕ ನಟರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





