ಬೆಂಗಳೂರು: ಕನ್ನಡಿಗರ ಆರಾಧ್ಯದೈವ ಡಾ. ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ 9 ತಿಂಗಳಾಯಿತು, ಇದೇ ಸಂದರ್ಭದಲ್ಲಿ ಟ್ವಿಟ್ಟರ್ ಈಗ ಅವರ ಖಾತೆಗೆ ಇದ್ದಂತಹ ಬ್ಲೂ ಟಿಕ್ ನ್ನು ತೆಗೆದುಹಾಕುವುದರ ಮೂಲಕ ಕನ್ನಡಿಗರ ಕಣ್ಮಣಿ ನಮ್ಮ ಪ್ರೀತಿಯ ಅಪ್ಪುಗೆ ಅವಮಾನ ಮಾಡಿದೆ.
ಪುನೀತ್ ರಾಜ್ ಕುಮಾರ್ ಅವರು ಅಕ್ಟೋಬರ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದು, ಕನ್ನಡಿಗರು ಎಂದಿಗೂ ಅರಗಿಸಿಕೊಳ್ಳಲಾಗದ ಸುದ್ದಿಯಾಗಿತ್ತು, ಅವರ ನೆನಪಿನಲ್ಲಿ ಕನ್ನಡಿಗರೂ ಇಂದಿಗೂ ಕೊರಗುತ್ತಿದ್ದಾರೆ,ಅವರ ನೆನಪನ್ನು ಚಿರವಾಗಿಸುವ ನಿಟ್ಟಿನಲ್ಲಿ ಅವರನ್ನು ಈಗ ದೈವಿ ಸ್ವರೂಪಿ ಎನ್ನುವಂತೆ ಪೂಜಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





