Breaking News

ಸಿದ್ದರಾಮೋತ್ಸವ ಕಾಂಗ್ರೆಸ್‌ ಗೆಲುವಿಗೆ ಅನುಕೂಲ : ಶಿವಕುಮಾರ್‌


ಬೆಂಗಳೂರು : ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗುವಂತಹ ಕಾರ್ಯಕ್ರಮವಾಗಬೇಕು. ನಮ್ಮೆಲ್ಲರ ಗುರಿ 2023ಕ್ಕೆ ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದಲ್ಲಿ ಅಧಿಕಾರಕ್ಕೆ ತರುವುದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾಡುತ್ತಿರುವುದು ಮಾಧ್ಯಮಗಳ ಸೃಷ್ಟಿ. ಸಮಿತಿಯು ಎಲ್ಲೂ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಕಾರ್ಯಕ್ರಮವನ್ನು ಪಕ್ಷದ ನಾಯಕರೇ ಮಾಡುತ್ತಿದ್ದು, ಖುದ್ದು ರಾಹುಲ್‌ಗಾಂಧಿ ಅವರೂ ಆಗಮಿಸುತ್ತಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *