Breaking News

ಸಿದ್ದರಾಮೋತ್ಸವ ಕಾಂಗ್ರೆಸ್‌ ಗೆಲುವಿಗೆ ಅನುಕೂಲ : ಶಿವಕುಮಾರ್‌


ಬೆಂಗಳೂರು : ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗುವಂತಹ ಕಾರ್ಯಕ್ರಮವಾಗಬೇಕು. ನಮ್ಮೆಲ್ಲರ ಗುರಿ 2023ಕ್ಕೆ ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದಲ್ಲಿ ಅಧಿಕಾರಕ್ಕೆ ತರುವುದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾಡುತ್ತಿರುವುದು ಮಾಧ್ಯಮಗಳ ಸೃಷ್ಟಿ. ಸಮಿತಿಯು ಎಲ್ಲೂ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಕಾರ್ಯಕ್ರಮವನ್ನು ಪಕ್ಷದ ನಾಯಕರೇ ಮಾಡುತ್ತಿದ್ದು, ಖುದ್ದು ರಾಹುಲ್‌ಗಾಂಧಿ ಅವರೂ ಆಗಮಿಸುತ್ತಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *