ರಾಜ್ಕುಮಾರ್ , ಅಂಬರೀಷ್, ರಜನಿಕಾಂತ್, ಪುನೀತ್ ರಾಜ್ಕುಮಾರ್, ಅನಂತ್ ನಾಗ್, ಶಿವರಾಜ್ಕುಮಾರ್ ಮೊದಲಾದ ಸ್ಟಾರ್ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್ವುಡ್ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ರಾಜ್ಕುಮಾರ್ , ಅಂಬರೀಷ್, ರಜನಿಕಾಂತ್, ಪುನೀತ್ ರಾಜ್ಕುಮಾರ್, ಅನಂತ್ ನಾಗ್, ಶಿವರಾಜ್ಕುಮಾರ್ ಮೊದಲಾದ ಸ್ಟಾರ್ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್ವುಡ್ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





