Breaking News

ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು, 30 ಸಿಬ್ಬಂದಿ ವರ್ಗಾವಣೆ


ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಇವಾಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದು ತಿಳಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *