Breaking News

ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವು


ಹುಬ್ಬಳ್ಳಿ: ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವುನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕು ಅದರಗುಂಚಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಸಂಜೆ ಹೊಲದಿಂದ ಮನೆಗೆ ಹೋಗುತ್ತಿರುವ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ. ಗುರುಸಿದ್ದಪ್ಪ ರೇವಣ್ಣವರ ಎಂಬಾತರಿಗೆ ಈ ಎತ್ತು ಸೇರಿದ್ದೆ. ಗುರುಸಿದ್ದಪ್ಪ ಹೊಲದಿಂದ ಮನೆಗೆ ಹೋಗುವಾಗ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಸಿದ ಕಾರಣದಿಂದ ಅಪಘಾತ ನಡೆದಿದೆ. ರೈತ ಗುರುಸಿದ್ದಪ್ಪನಿಗೂ ವಿದ್ಯುತ್ ಸ್ಪರ್ಶಿದೆ. ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *