Breaking News

ಜುಲೈ.22ರಂದು ರಾಜ್ಯಸಚಿವ ಸಂಪುಟ ಸಭೆ


ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನೆರೆ, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ನೆರವಾಗುವ ಕಾರ್ಯಕ್ಕೂ ಸರ್ಕಾರ ಸೂಚನೆ ನೀಡಿದೆ. ಈ ಬೆನ್ನಲ್ಲೇ ಜುಲೈ.22ರಂದು ರಾಜ್ಯಸಚಿವ ಸಂಪುಟ ಸಭೆಯನ್ನು  ಕರೆಯಲಾಗಿದೆ.

ದಿನಾಂಕ 22-07-2022ರಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ನಿಗದಿಪಡಿಸಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನೆರೆ ಸಂತ್ರಸ್ತರಿಗೆ ವಿವಿಧ ನೆರವು ಕಾರ್ಯಗಳ ಬಗ್ಗೆ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *