Breaking News

ಸ್ಥಳೀಯರ ಸಮಯ ಪ್ರಜ್ಞೆಯಿಂದ ಜೀವ ಉಳಿದಿವೆ: ಅನಧಿಕೃತ ಘಟಕ ಎಂದ ಶಾಸಕ ಬೆಲ್ಲದ

ಹುಬ್ಬಳ್ಳಿ: ನಡೆಯಬಾರದಂತ ಘಟನೆ ನಡೆದಿದೆ. ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸ್ಪೋಟ ಆಗಬಾರದಿತ್ತು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಅವಘಡ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಈ ಘಟನೆ ನಡೆಬಾರದಿತ್ತು ನಡೆದಿದೆ. ಈ ಫ್ಯಾಕ್ಟರಿ ಕೇವಲ 15 ದಿನದ ಹಿಂದಷ್ಟೆ ಆರಂಭವಾಗಿದೆ.
ಈ ಫ್ಯಾಕ್ಟರಿ ಅನಧಿಕೃತವಾಗಿದೆ ಯಾರಿಗೂ ತಿಳಿಯದೇ ಆರಂಭ ಮಾಡಲಾಗಿದೆ ಎಂದರು.

ಘಟನೆಯಿಂದ ಫ್ಯಾಕ್ಟರಿ ಮಾಲೀಕ ತಬ್ಸುಮ್ ಶೇಕ್ ಹೆದರಿ ತಲೆ ಮೆರಿಸಿಕೊಂಡಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದೊಡ್ಡ ಅಪಾಯ ತಪ್ಪಿದೆ. ಹೀಗಾಗಿ ಹಲವರ ಪ್ರಾಣ ಉಳಿದಿದೆ. ಘಟನೆ ಕುರಿತಂತೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *