Breaking News

ಕಾಂಗ್ರೆಸ್ ನಾಯಕರ ವಿರುದ್ದ ಕಾನೂನು ಸಮರ ಸಾರಿದ ಸ್ಮೃತಿ ಇರಾನಿ


ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕರ ವಿರುದ್ದ ಕಾನೂನು ಸಮರ ಸಾರಿದ್ದಾರೆ. ಸ್ಮೃತಿ ಇರಾನಿ ಪುತ್ರಿ ಜೋಯಿಸ್ ಇರಾನಿ ಗೋವಾದಲ್ಲಿ ಸತ್ತವರ ಹೆಸರಲ್ಲಿ ಲೈಸೆನ್ಸ್ ಪಡೆದು, ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.

ಈ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷದ ನಾಯಕರಾದ ಪವನ್ ಖೇರಾ, ಜೈರಾಮ್ ರಮೇಶ್, ನೆಟ್ಟಾ ಡಿಸೋಜಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಲಿಖಿತವಾಗಿಯೇ ಬೇಷರತ್ ಕ್ಷಮೆಯಾಚಿಸಬೇಕೆಂದು ಈ ನೋಟಿಸ್​ ಮೂಲಕ ಆಗ್ರಹಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *