Breaking News

ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಪ್ರಾರಂಭ


ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವಡೆ ರಾತ್ರಿಯೀಡಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ವಸ್ಥಗೊಂಡಿದೆ.

ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *