Breaking News

ಸಿದ್ದರಾಮೋತ್ಸವಕ್ಕೆ ಭಾರಿ ಸಿದ್ಧತೆ


ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ಬೆಣ್ಣೆ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ದಾವಣಗೆರೆ ಹೊರಭಾಗದ 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಸಧ್ಯ ವೇದಿಕೆಯ ಶೇ.50 ರಷ್ಟು ನಿರ್ಮಾಣ ಕಾರ್ಯ ಪೂರ್ಣವಾಗಿದೆ.

ಇಂದು ಅಮೃತ ಮಹೋತ್ಸವ ಸಮಿತಿ ನಾಯಕರಾದ ಮಾಜಿ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಎಂ ರೇವಣ್ಣ, ಬಿಎಲ್ ಶಂಕರ್, ಶಾಸಕ ಬೈರತಿ ಸುರೇಶ್ ಹಾಗೂ ಸ್ಥಳೀಯ ಮುಖಂಡರು ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *