Breaking News

ಹಿಂದೂ ಕಾರ್ಯಕರ್ತ ಕೊಲೆ ಹಿನ್ನಲೆ ಹುಬ್ಬಳ್ಳಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ


ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಹಿನ್ನಲೆ ಅವರಿಗೆ ಹಿಂದೂಸ್ತಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ರಾಘವೇಂದ್ರ ಕಠಾರೆ ಹಿಂದುತ್ವ ಬಂದತಹ ಸಂಧರ್ಭದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿದ್ದು ರಾಯನಾಳ,ಮಂಜು ಎಂಟರವಿ,ವಿಜಯ ಮಾಮರಡಿ,ಸಂತೋಷ ಮೆಹರವಾಡೆ,ಕಿರಣ ಬಾಕಳೆ,ಮಂಜು ಕುಂಬಾರ ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *