Breaking News

ವಿಚಾರಣೆಗೆ ಹಾಜರುವಾಗುವಂತೆ ಐಎಎಸ್ ಅಧಿಕಾರಿಗೆ ನೋಟಿಸ್


ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.

ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್‌ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *