ಕುಂದಗೋಳ; ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ, ಪತ್ರಕರ್ತ ಮಂಜುನಾಥ ಶಿವಕ್ಕನವರ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯುನಿವರ್ಸಿಟಿ ನ ಇಂಟರ್ ನ್ಯಾಶನಲ್ ಅಕ್ರಾಡೇಸಿಯನ್ ,ಅರ್ಗಾನೈಜ್ (ಯುಎಸ್ಎ) ಗೌರವ ಡಾಕ್ಟರೇಟ್ ಪದವಿ ನೀಡಲಾಗಿತ್ತು
ಪತ್ರಿಕೋದ್ಯಮದಲ್ಲಿ ಸಾಧಿಸಿದ ಪ್ರಗತಿ ಗಮನಿಸಿ ವೇದಿಕ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಈ ಗೌರವ ಡಾಕ್ಟರೇಟ್ ಪ್ರದಾನವನ್ನು ಶನಿವಾರ ತಮಿಳುನಾಡಿನ ಹೊಸೂರು ಕ್ಲಾರೆಸ್ಟಾ ಹೋಟೆಲ್ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಜುನಾಥ ಶಿವಕ್ಕನವರ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಶಾಸಕ ಡಾ. ಕೆ ಎ ಮನೋಕರನ್, ನಿವೃತ್ತ ನ್ಯಾಯಾಧೀಶರು ಡಾ. ಜೆ ಹರಿದಾಸ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಸೇರಿ ಪ್ರದಾನ ಮಾಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





