Breaking News

ರಾಜ್ಯದ ಅನ್ನದಾತರಿಗೆ ಸಿಹಿ ಸಿದ್ದಿ


ಚಿಕ್ಕಬಳ್ಳಾಪುರ : ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಹೆಚ್ಚಿನ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಈಗಾಗಲೇ ನೆಲಗಡಲೆ, ತೊಗರಿ ಬಿತ್ತನೆ ಕಾರ್ಯ ಪೂರ್ಣವಾಗಿದ್ದು ಮುಸುಕಿನ ಜೋಳ ಮತ್ತು ರಾಗಿ ಬೆಳೆ ಬಿತ್ತನೆ ಕಾರ್ಯ ಚುರುಕಾಗಿರುತ್ತದೆ.

ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ, ಮುಸುಕಿನ ಜೋಳ, ತೂಗರಿ, ಅಲಸಂದಿ ಮತ್ತು ನವಣೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮವಹಿಸಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೂಳ್ಳಲು ಕೋರಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *