Breaking News

ರೇಣುಕಾಚಾರ್ಯ ಪಕ್ಷದ ಕಾರ್ಯಕರ್ತರಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ


ದಾವಣಗೆರೆ : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಕ್ಷದ ಕಾರ್ಯಕರ್ತರಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾರ್ಯಕರ್ತರೆ ಪಕ್ಷದ ಶಕ್ತಿ’ ನಾನು ಕಾರ್ಯಕರ್ತರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡುತ್ತೇನೆ. ರಾಜೀನಾಮೆಯನ್ನು ವಾಪಸ್ ಪಡೆಯಬೇಕು, ನಾವು ನಿಮ್ಮೊಂದಿಗಿದ್ದೇವೆ ಎಂದು ಮನವಿ ಮಾಡುತ್ತೇನೆ ಎಂದುಹೇಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *