Breaking News

ಅ.15ರ ಬಳಿಕ ಜನೋತ್ಸವ


ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆಗಳು ಹಾಗೂ ಪ್ರಯೋಜನಗಳನ್ನು ಜನರಿಗೆ ತಿಳಿಸಲು ಉದ್ದೇಶಿತ ‘ಜನೋತ್ಸವ’ಕ್ಕೆ ಆಗಸ್ಟ್ 15ರ ಬಳಿಕ ಚಾಲನೆ ನೀಡುವ ಸಾಧ್ಯತೆಗಳಿವೆ. ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲೆಂದು ಆ.6ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಇದೇ ವೇಳೆ ಕಾರ್ಯಕ್ರಮದ ರೂಪುರೇಷೆ ವರಿಷ್ಠರ ಗಮನಕ್ಕೆ ತರುವ ಸಾಧ್ಯತೆಗಳಿವೆ.

ಪ್ರವೀಣ್ ಹತ್ಯೆ ನಂತರ ಕೆರಳಿರುವ ಬಿಜೆಪಿ ಕಾರ್ಯಕರ್ತರ ಆಕ್ರೋಶ, ಹೋರಾಟಗಳಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಉಂಟಾಗಿರುವ ‘ಹಾನಿ ನಿಯಂತ್ರಣ’ ತುರ್ತು ಅಗತ್ಯವಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *