Breaking News

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವೈಫಲ್ಯವು ಅಭಿವೃದ್ಧಿಗೆ ಮಾರಕ : ಖರ್ಗೆ


ಬೆಂಗಳೂರು : ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವೈಫಲ್ಯವು ಅಭಿವೃದ್ಧಿಗೆ ಮಾರಕ. ಕಾನೂನು ಸುವ್ಯವಸ್ಥೆ ವೈಫಲ್ಯ ಕಾರಣವಾದವರು ಹಿಂದೂ, ಮುಸ್ಲಿಂ ಯಾರೇ ಇರಲಿ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತದೆ. ಬಂಡವಾಳ ಹೂಡಿಕೆಯೂ ಸಹಜವಾಗಿಯೇ ಹೆಚ್ಚಾಗಿ ಹರಿದು ಬರುತ್ತದೆ. ಆದರೆ, ಕಾನೂನು ಸುವ್ಯವಸ್ಥೆ ಸರಿಯಿಲ್ಲದಿದ್ದರೆ ಅಭಿವೃದ್ಧಿಗೆ ಮಾರಕವಾಗುತ್ತದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *