Breaking News

ಆರ್ ಎಸ್ ಎಸ್ ನವರಿಗೆ ರಾಷ್ಟ್ರಧ್ವಜ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿ : ನಗರದ ಆರ್ ಎಸ್ ಎಸ್ ನ ಕೇಶವ ಕುಂಜ ಕಚೇರಿಯ ಆರ್ ಎಸ್ಎಸ್ ಪ್ರಮುಖರಿಗೆ ಕಾಂಗ್ರೆಸ್ ನಿಂದ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು .

ಮೊದಲಿಗೆ ನಮಗೆ ಬೇಡ , ನಮ್ಮಬಳಿ ರಾಷ್ಟ್ರಧ್ವಜ ಇದೆ ಎಂದು ಆರ್ ಎಸ್ ಎಸ್ ನ ಪ್ರಮುಖರು ಹೇಳಿದರು .

ಆರ್ ಎಸ್ ಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದರು.ಆರ್ ಎಸ್ ಎಸ್ ಪ್ರಮುಖ ಅಮರನಾಥ ಅವರು ಕಚೇರಿಯಿಂದ ರಾಷ್ಟ್ರಧ್ವಜ ತಂದು ನಮ್ಮ ಬಳಿ ಇದೆ . ಇದನ್ನು ನಾವು ಹಾರಿಸುತ್ತೇವೆ ಎಂದರು ನಂತರ ರಾಷ್ಟ್ರಧ್ವಜ ಸ್ವೀಕರಿಸಿ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದರು .

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *