ರಾಜಸ್ಥಾನ: ರಾಜಸಮಂಜ್ ಜಿಲ್ಲೆಯಿಂದ ಒಂದು ವಿಶಿಷ್ಟ ಸುದ್ದಿಯೊಂದು ಹೊರಹೊಮ್ಮಿದೆ. ವಾಸ್ತವದಲ್ಲಿ ಅಲ್ಲಿನ ಓರ್ವ ಮಹಿಳೆಯು ಒಂದು ಚಿರತೆಯ ಕೈಗೆ ರಾಖಿಯನ್ನು ಕಟ್ಟಿ ರಕ್ಷಾಬಂಧನ ಉತ್ಸವವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದ್ದಾರೆ.
ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಖಿ ಕಟ್ಟುವ ಸಂದರ್ಭದಲ್ಲಿ ಚಿರತೆ ಮಹಿಳೆಗೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಿಲ್ಲ ಎಂಬುದು ಇಲ್ಲಿ ತುಂಬಾ ವಿಶೇಷವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





