ಹುಬ್ಬಳ್ಳಿ : 75 ನೇ ವರ್ಷದ ಸ್ವತಂತ್ರ್ಯ ದ ಅಂಬ್ರೋತ್ಸವ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ರ ಧ್ವಜ ಮೆರವಣಿಗೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ ಎರ್ಪಡುಸಲಾಗಿತ್ತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನಿಂದ ತಿರಂಗಾ ಯಾತ್ರೆ ನಡೆಯಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಯಿತ್ತು. ಭಾರತ್ ಮಾತಾಕಿ ಜೈ, ಒಂದೇ ಮಾತರಂ ಜಯಘೋಷಣೆ ಮುಳಗಿತ್ತು. ಚೆನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೀತೆ ಹಾಡಿದರು. ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಸುಮಾರು ೧೦೦ ಮೀಟರ ಉದ್ದದ ತ್ರಿವರ್ಣ ಧ್ವಜ ಹಿಡಿದು ವಿದ್ಯಾರ್ಥಿಗಳು ಸಾಗಿದರು.

bigtvnews | Hubli Dharwad News | Kannada News | Karnataka News Hubli News | News In Hubli | Local news





