Breaking News

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ : ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದಿದ್ದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಆಡಳಿತ ಬಿಜೆಪಿ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಖಂಡನೆ ವ್ಯಕ್ತಪಡಿಸಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರು ಪದೇ ಪದೇ ವೀರ ಸಾವರ್ಕರ್ ವಿರುದ್ಧ ಹೇಳಿಕೆ ನೀಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರಕ್ಕೆ ಮೊಟ್ಟೆ ಹೊಡೆಯುವ ಮೂಲಕ ಸಾವರ್ಕರ್ ಪ್ರತಿ ಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿಗೆ ಆಗಮಿಸಿದ ಸಿಎಂ: ತಡಸ ಕಾರ್ಯಕ್ರಮಕ್ಕೆ ತೆರಳಿದ ಸಿದ್ಧರಾಮಯ್ಯ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ …

Leave a Reply

Your email address will not be published. Required fields are marked *

You cannot copy content of this page