Breaking News

ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮದ ಡೆಟ್ ಫಿಕ್ಸ್


ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ.8 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಜನೋತ್ಸವ ಆಯೋಜಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *