Breaking News

ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ



ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು ಕಾಯಂಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *