Breaking News

ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ


ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.

ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಪ್ರವೇಶ ತಪಾಸಣೆಗೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *