ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ಬಾರಿ ವಿವಾದಗಳಾಗಿದ್ದವು.

ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಧಾ
ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿನ್ನೆ ಬ್ರೇಕ್ ಹಾಕಿದ್ದ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ಕೊಟ್ಟಿದೆ.

ಇದೇ ತರಹ ಹುಬ್ಬಳ್ಳಿಯಲ್ಲಿ ಕೂಡ ಈದ್ಗಾ ಮೈದಾನದಲ್ಲಿ ಗಣೇಶ್ ಮೂರ್ತಿ ಸ್ಥಾಪನೆಗೆ ಅವಕಾಶ ಸಿಗುತ್ತಾ ಎಂದು ಹುಬ್ಬಳ್ಳಿಯ ಗಣೇಶೋತ್ಸವ ಸಮಿತಿದವರು ಹಾಗೂ ಸಾರ್ವಜನಿಕರು ನಿರೀಕ್ಷಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

