Breaking News

ಆತ್ಮಹತ್ಯೆಗೆ ಶರಣಾದ ರೈತ , ಸಾಲಭಾದೆಯೇ ಕಾರಣವಾಯ್ತಾ ?

ನವಲಗುಂದ : ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ಪಟ್ಟಣದ ಹೊರಹೊಲಯದಲ್ಲಿನ ಜಮೀನಿನಲ್ಲಿ ನಡೆದಿದೆ . ಆತ್ಮಹತ್ಯೆಗೆ ಸಾಲಭಾದೆಯೇ ಕಾರಣ ಎನ್ನಲಾಗಿದೆ . ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು 48 ವರ್ಷದ ಬಸವರಾಜ ಉಣಕಲ್ ಎಂದು ಗುರುತಿಸಲಾಗಿದೆ .

ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ ರೈತ , 3 ಲಕ್ಷ ಸಾಲ ಪಡೆದಿದ್ದ ಆದರೆ ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿದ್ದು , ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ . ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *