ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಾಮರಾಜನಗರ, ಹಾಸನ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

