Breaking News

ಪ್ರಧಾನಿ ರಾಜ್ಯ ಪ್ರವಾಸದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ; ಸಚಿವ ಜೋಶಿ

ಧಾರವಾಡ : ಸೆ .2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು , ಇದರಿಂದ ಪ್ರಮುಖವಾಗಿ ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ನಡೆಯುವ ಎರಡು ಪ್ರೊಜೆಕ್ಟ್ಗಳ ಉದ್ಘಾಟನೆಗೆ ಮೋದಿ ಬರಲಿದ್ದಾರೆ .

ನಂತರ ಮೋದಿ ಅವರು ಬಹುದೊಡ್ಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಲಿದ್ದಾರೆ ಎಂದರು .

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *