Breaking News

ಉಮೇಶ ಕತ್ತಿ ನಿಧನಕ್ಕೆ ಮೋದಿ ಸಂತಾಪ


ಬೆಂಗಳೂರು: ರಾಜ್ಯ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಕರ್ನಾಟಕ ರಾಜ್ಯದಲ್ಲಿ 8 ಶಾಸಕ ಹಾಗೂ 4 ಬಾರಿ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಉಮೇಶ್​ ಕತ್ತಿಯೊಬ್ಬರು ಅನುಭವಿ ನಾಯಕರಾಗಿದ್ದರು. ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ಕೊಟ್ಟವರು. ಅವರ ನಿಧನ ನನಗೆ ನೋವುಂಟು ಮಾಡಿದೆ. ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *