Breaking News

ಹಾಡಹಗಲೇ ಬಂಗಾರದ ಅಂಗಡಿಗೆ ಕನ್ನ;ಬೆಚ್ಚಿ ಬಿದ್ದ ಕುಸುಗಲ್ ಜನತೆ!

ಹುಬ್ಬಳ್ಳಿ- ಹಾಡಹಗಲೇ ಬಂಗಾರದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಕಳ್ಳತನಕ್ಕೆ ಯತ್ನಿಸಿದ ದೃಶ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದ ಪಂಚಾಯತಿ ಹತ್ತಿರ ನಡೆದಿದೆ.

ಹೌದು,,, ಇತ್ತೀಚಿನ ದಿನಗಳಲ್ಲಿ ಕುಸಗಲ್ ಗ್ರಾಮದಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಕುಸಗಲ್ ಗ್ರಾಮದಲ್ಲಿ ಗುರುನಾಥ ಕಮ್ಮಾರ ಎಂಬುವವರಿಗೆ ಸೇರಿದ ಈ ಬಂಗಾರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಲ್ಲೆಗೆ ಕೈ ಹಾಕಿ ಕಳ್ಳತನಕ್ಕೆ ಯತ್ನ ಮಾಡಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇನ್ನೂ ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *