ನವನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೇ ವ್ಯವಸ್ಥಿತವಾಗಿ ಬಂದೋಬಸ್ತ್ ನೀಡಿ ಹಬ್ಬವನ್ನು ಸಂಪೂರ್ಣ ಯಶಸ್ವಿಗೊಳಿಸಿದ ನವನಗರ ಪೊಲೀಸ್ ಠಾಣೆ ಸಿಪಿಐ ಬಿ ಎಸ್ ಮಂಟೂರ ಹಾಗೂ ಪಿಎಸ್ಐ ಬಿ ಎನ್ ಸಾತಣ್ಣವರ ಇವರಿಗೆ ನವನಗರದ ನಿವಾಸಿಗಳು ಸನ್ಮಾನ ಮಾಡಿ ಅಭಿನಂದಿಸಿ ಗೌರವವನ್ನು ಸಲ್ಲಿಸಿದರು.ಹಾಗೂ ನವನಗರ ಠಾಣೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹೂ ಗುಚ್ಚ ನೀಡಿವ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ ನವನಗರದ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.
Tags Police News
Check Also
ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…
ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ …