Breaking News

ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಪೂರ್ತಿ ದಿನ ಆಚರಣೆ


ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ( ಮಾರ್ಚ್ 17 ) ಸ್ಪೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನೀಲ್ ಕುಮಾರ್ , ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಸೇರಿದಂತೆ ಮಾಡಿದ ಮನವಿಗಳಿಗೆ ಸ್ಪಂದಿಸಿದ ಅವರು ಈ ಭರವಸೆ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *