Breaking News

ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ


ಮೈಸೂರು : ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ.

50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ‌ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು.‌ ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *