ಮೈಸೂರು : ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ.
50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು. ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

