Breaking News

ಕುವೈತ್‌ನಲ್ಲಿ ಮಂಗಳೂರು ಮೂಲದ ಯುವಕ ಸಾವು


ಮಂಗಳೂರು: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ.

ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ.

44 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆ
ಕಾಸರಗೋಡು: ದುಬಾೖಯಿಂದ ಗೋ ಫಾಸ್ಟ್‌ ವಿಮಾನದಲ್ಲಿ ಕಣ್ಣೂರಿಗೆ ಆಗಮಿಸಿದ ಮೊಗ್ರಾಲ್‌ಪುತ್ತೂರಿನ ಮೊದೀನ್‌ ಫಾರೀಸ್‌ನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್‌ ದಳ 44 ಲಕ್ಷ ರೂ. ಮೌಲ್ಯದ 864 ಗ್ರಾಂ ಚಿನ್ನ ವಶಪಡಿಸಿಕೊಂಡಿದೆ.

Share News

About BigTv News

Check Also

ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ: ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,‌ಬಿಜೆಪಿ …

Leave a Reply

Your email address will not be published. Required fields are marked *

You cannot copy content of this page