Breaking News

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ : ಆರ್. ಅಶೋಕ್



ಬಳ್ಳಾರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ. ಇದರಿಂದಾಗಿ ತಮಿಳುನಾಡಿನಿಂದ ಕಾವೇರಿ ಕಾಟ ಕೂಡ ತಪ್ಪಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ. ವಿಜಯನಗರ ಜಿಲ್ಲೆ ಮಾಡಲು ಮೊದಲು ಕಂದಾಯ ಇಲಾಖೆ ಶಿಫಾರಸು ಮಾಡಿದ್ದೆವು ಎಂದ ಅವರು, ಭೂಕಬಳಿಕೆ ಕಾನೂನು ಬದಲಾವಣೆ ಮಾಡಿದ್ದೇವೆ. ರೈತರ ಮೇಲೆ ಕೇಸ್ ಹಾಕುವುದಿಲ್ಲ ಎಂದು ಭರವಸೆ ನೀಡಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *