Breaking News

ಹಾಡುಹಗಲೇ ಮತ್ತೆ ಸಿಡಿಯಿತು ರಕ್ತ…

ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಒಂದ್ ಇಲ್ಲಾ ಒಂದು ಕ್ಷುಲ್ಲಕ ಕಾರಣಕ್ಕೆ ಚಾಕು ತಲವಾರಗಳಿಂದ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯ ವಾಗಿದೆ. ಪೊಲೀಸರು ಎಷ್ಟೆ ಬಿಗಿ ಮಾಡಿದರು ಈ ಪುಡಿ ರೌಡಿಗಳು ತಮ್ಮ ಬಾಲಾ ಬಿಚ್ಚುತ್ತಲೆ ಇದ್ದಾರೆ.

ಮೊಹಮ್ಮದ್ ಶಪಿ

ಹಾಡು ಹಗಲೇ ಇಬ್ಬರ ನಡುವೆ ಹಣದ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಸಬಾಪೇಟೆ ಠಾಣಾ ವ್ಯಾಪ್ತಿಯ ಕರ್ಜಗಿ ಓಣಿ ಯಲ್ಲಿ ನಡೆದಿದೆ. ಇರ್ಫಾನ್ ಬೇಪಾರಿ ಹಾಗೂ ಮೊಹಮ್ಮದ್ ಶಪಿ ಅನ್ನೋರ ನಡುವೆ ಈ ಒಂದು ಜಗಳ ನಡೆದಿದೆ. 2160 ರೂ ವಿಷಯಕ್ಕೆ ಇರ್ಫಾನ್ ಬೇಪಾರಿಯು ಮೊಹಮ್ಮದ್ ಶಪಿ ಮೇಲೆ ಚಾಕುವಿನಿಂದ ಹೊಟ್ಟೆ ಬಾಗಕ್ಕೆ ಇರಿದಿದ್ದಾನೆ.

ಇರ್ಫಾನ್ ಬೆಪಾರಿ

ಮೊಹಮ್ಮದ್ ಶಪಿ ಹಾಗೂ ಇರ್ಫಾನ್ ಬೇಪಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ತೆ ಪಡೆದುಕೊಳ್ಳುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಕಾಸಬಾಪೇಟೆ ಠಾಣಾ ಇನ್ಸ್ಪೆಕ್ಟರ್ ಏ ಎಂ ಬನ್ನಿ ಬೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Share News

About Santosh S Arali

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page