ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ನಿನ್ನೆ (ಗುರುವಾರ) ವರುಣ ಅಬ್ಬರಿಸಿದ್ದಾನೆ. ಹೀಗಾಗಿ ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

