Breaking News

ವರದಕ್ಷಿಣೆ ಕಿರಕುಳಕ್ಕೆ ಮಹಿಳೆ ನೇಣಿಗೆ ಶರಣು..

ಹುಬ್ಬಳ್ಳಿ: ಮೊನ್ನೆ ತಾನೆ ಪುಷ್ಪ ಪಟದಾರೆ ಅನ್ನೋ ಮಹಿಳೆ ಗಂಡನ ಕೊಲೆ ಆದ ಹಿನ್ನೆಲೆ ಜೀವನದಲ್ಲಿ ಬೇಸತ್ತು ನವನಗರದ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಈ ಘಟನೆ ಮಾಸುವ ಮುನ್ನ ಇನ್ನೊಬ್ಬ 27 ವರ್ಷದ ಅಶ್ವಿನಿ ವಾಲಿ ಅನ್ನೋ ಗೃಹಣಿ ತನ್ನ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗಂಡನ ಕಿರುಕುಳ ಹಾಗೂ ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಈ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಭಂದಿಸಿದಂತೆ ಮಹಿಳಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಕೆಯ ಗಂಡ ಹಾಗೂ ಗಂಡನ ಅಣ್ಣನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಅಟ್ಟಿದ್ದಾರೆ. ಇನ್ನು ಅಶ್ವಿನಿ ಅತ್ತೆ ತಲೆ ಮಾಡಿಸಿಕೊಂಡಿದ್ದಾಳೆ ಅಂದು ತಿಳಿದುಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *