ಬೆಳಗಾವಿ: ಜಿಲ್ಲೆಯ ಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್ಶೀಟ್ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

