Breaking News

ಕೋತಂಬರಿ ವ್ಯಾಪರಿಗೆ ಚಾಕು ಇರಿತ : 4 ಜನ ಬಂಧನ


ಹುಬ್ಬಳ್ಳಿ : ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ವೇಳೆ ಕೋತಂಬರಿ ವ್ಯಾಪರಿಗೆ ದುಷ್ಕರ್ಮಿಗಳು ಹಾಡು ಹಗಲು ಚಾಕು ಇರಿದ ಪ್ರಕರಣ ನಗರದಲ್ಲಿ ನಡೆದಿದೆ‌.


ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದಾರೆ. ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ  ವ್ಯಕ್ತಿ ಬಂದಿದ್ದಾರೆ.

ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಎಂಬುವವರು ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು  ಕಸಬಾಪೇಟೆ ಪೊಲೀಸರು  ಬಂಧಿಸಿದ್ದಾರೆ.

ಇನ್ಸಪೆಕ್ಟರ್ A M ಬನ್ನಿ ನೇತೃತ್ವದಲ್ಲಿ ಆರೋಪಿಗಳ ಬಂದಿಸಿಲಾಗಿದೆ. ಸದ್ಯ ಕಿಮ್ಸ್ ನಲ್ಲಿ ಗಾಯಾಳು ಮಹ್ಮದ್ ಗೆ ಚಿಕೆತ್ಸೆ ಪಡೆಯುತ್ತಿದ್ದಾರೆ.

Share News

About BigTv News

Check Also

Featured Video Play Icon

ಎಸ್‌.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..

ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ …

Leave a Reply

Your email address will not be published. Required fields are marked *

You cannot copy content of this page